ಯಮುನೋರ್ಥಿ ಹೆದ್ದಾರಿಯ ಸುರಕ್ಷತಾ ಗೋಡೆ ಕುಸಿತ: ಟ್ರಾಫಿಕ್ ನಲ್ಲಿ ಸಿಲುಕಿದ 10,000 ಮಂದಿ

ಯಮುನೋರ್ಥಿ ಎಕ್ಸ್ ಪ್ರೆಸ್ ಹೆದ್ದಾರಿಯ ಸುರಕ್ಷಿತಾ ಗೋಡೆ ಕುಸಿದ ಪರಿಣಾಮ 10 ಸಾವಿರ ಮಂದಿ ಸಿಲುಕಿರುವ ಘಟನೆ ಉತ್ತರಾಖಂಡ್ ನಲ್ಲಿ ಶನಿವಾರ ಮುಂಜಾನೆ ಸಂಭವಿವಿಸಿದೆ.

ಯಮುನೋರ್ಥಿ ಹೆದ್ದಾರಿ ಸುರಕ್ಷಿತಾ ಗೋಡೆ ಕುಸಿದ ಪರಿಣಾಮ ದೇವಸ್ಥಾನಕ್ಕೆ ತಲುಪಬೇಕಿದ್ದ ಹೆದ್ದಾರಿ ಸೇರಿದಂತೆ ವಿವಿಧೆಡೆ 10,000 ಮಂದಿ ಪ್ರಯಾಣಿಕರು ರಸ್ತೆ ಮಧ್ಯೆ ಸಿಲುಕಿದ್ದಾರೆ ಎನ್ನಲಾಗಿದೆ.

ಈ ರಸ್ತೆ ಸಂಚಾರ ಮುಕ್ತಗೊಳ್ಳಲು 3 ದಿನವಾಗಲಿದ್ದು, ಜಿಲ್ಲಾಡಳಿತ ಸಂಚಾರ ಮುಕ್ತಗೊಳಿಸಲು ಶ್ರಮ ವಹಿಸುತ್ತಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಎಲ್ಲಾ ಪ್ರಾದೇಶಿಕ ಭಾಷೆ ಪೂಜನೀಯ: ಪ್ರಧಾನಿ ಮೋದಿ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು?

Sat May 21 , 2022
ನವದೆಹಲಿ: ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂಬ ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್ ಅವರ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡುವ ಮೂಲಕ ಇಬ್ಬರ ನಡುವೆ ಟ್ವಿಟರ್ ವಾಗ್ವಾದ ನಡೆದಿತ್ತು. ಇದೀಗ ಭಾಷೆಗಳ ನಡುವೆ ವಿವಾದ ಹುಟ್ಟಿಕೊಳ್ಳುತ್ತಿರುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ (ಮೇ 20) ನೀಡಿರುವ ಹೇಳಿಕೆಯನ್ನು ಸ್ವಾಗತಿಸುವುದಾಗಿ ಕಿಚ್ಚ ಸುದೀಪ್ ಪ್ರತಿಕ್ರಿಯೆ ನೀಡಿದ್ದಾರೆ. “ಹಿಂದಿ ಭಾಷೆಯ ಕುರಿತು ನಾನು […]

Advertisement

Wordpress Social Share Plugin powered by Ultimatelysocial