ಯರಗಟ್ಟಿ : ಬೆಳಗಾಂವಿ ಜಿಲ್ಲೆಯ ಯರಗಟ್ಟಿ ಪಟ್ಟಣದ ಜಮಲಮ್ಮದೇವಿ ಜಾತ್ರಾ ಮಹೋತ್ಸವ ಜರುಗಿತು.
ಜಾತ್ರೆ ಅಂಗವಾಗಿ ಯರಗಟ್ಟಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಮಲಮ್ಮ ದೇವಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮಾಡಲಾಯಿತು.
ಈ ಸಂದರ್ಭದಲ್ಲಿ ಯಲ್ಲಪ್ಪ ಪೂಜೇರಿ, ಸುರೇಶ ಭಜಂತ್ರಿ, ಮಹಾಂತೇಶ ದಯನ್ನವರ, ಕುಂಭ ದುರಗಮುಗಿ೯, ಸೇರಿದಂತೆ ಮುಂತಾದವರು ಇದ್ದರು.
ವರದಿ ಚನ್ನಪ್ಪ ಎಸ್ ಪಣದಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: