ಕಿರಂಗದೂರಿನ ಮನೆಯಲ್ಲಿ ಯಶ್, ಪ್ರಶಾಂತ್ ನೀಲ್ ಹಾಗೂ ವಿಜಯ್ ಕಿರಗಂದೂರು. !

ಹೊಂಬಾಳೆ ಫಿಲಂಸ್ ಸ್ಥಾಪಕ, ಕೆ ಜಿ ಎಫ್ ಚಿತ್ರದ ನಿರ್ಮಾಪಕ ವಿಜಯ್ ಕಿರಗಂದೂರು.

ವಿಜಯ್ ಅವರ ನಿರ್ಮಾಣದಲ್ಲಿ ಹಾಗೂ ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿರುವ “ಕೆ ಜಿ ಎಫ್” ಚಿತ್ರ ಏಪ್ರಿಲ್ 14 ರಂದು ವಿಶ್ವದಾದ್ಯಂತ ಬಿಡುಗಡೆಯಾಗುತ್ತಿದೆ.

ಇತ್ತೀಚೆಗೆ ನಟ ಯಶ್, ನಿರ್ದೇಶಕ ಪ್ರಶಾಂತ್ ನೀಲ್ ಹಾಗೂ ನಿರ್ಮಾಪಕ ವಿಜಯ್ ಅವರು‌ ಕಿರಗಂದೂರಿಗೆ ಭೇಟಿ ನೀಡಿದ್ದಾರೆ.
ಕಿರಗಂದೂರು ನಿರ್ಮಾಪಕ ವಿಜಯ್ ಅವರ ಊರು. ಅಲ್ಲಿರುವ ದೇವಾಲಯಕ್ಕೆ ಭೇಟಿ ನೀಡಿದ ಮೂವರು, ವಿಜಯ್ ಕಿರಗಂದೂರು ಅವರ ಮನೆಯಲ್ಲೇ‌ ಮಧ್ಯರಾತ್ರಿಯವರೆಗೂ ಕಾಲ ಕಳೆದಿದ್ದಾರೆ. ಅಲ್ಲಿನ ಪರಿಸರವನ್ನು ಕಂಡು ಯಶ್ ಹಾಗೂ ಪ್ರಶಾಂತ್ ನೀಲ್ ಸಂತೋಷಪಟ್ಟಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಈಶ್ವರಪ್ಪ ವಿರುದ್ದ ಎಫ್ ಐಆರ್ ದಾಖಲಾಗಿದೆ,

Wed Apr 13 , 2022
ಮಂಗಳೂರು: ಈಶ್ವರಪ್ಪ ವಿರುದ್ದ ಎಫ್ ಐಆರ್ ದಾಖಲಾಗಿದೆ, ಎಲ್ಲಾ ವಿವರ ಪಡೆದುಕೊಂಡಿದ್ದೇನೆ. ಈ ಬಗ್ಗೆ ಅವರ ಹತ್ತಿರ ಮಾತನಾಡುತ್ತೇನೆ, ಫೋನಿನಲ್ಲೂ ಕೆಲವು ವಿಚಾರ ಮಾತನಾಡಿದ್ದೇನೆ, ಅವರನ್ನು ಕರೆಸಿ, ಕೆಲವು ವಿಚಾರ ಮತ್ತೆ ಮಾತನಾಡುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ರಾಜೀನಾಮೆ ಬಗ್ಗೆ ಏನು ಹೇಳಿದ್ದಾರೆ ಗೊತ್ತಿಲ್ಲ, ಒನ್ ಟು ಒನ್ ಮಾತನಾಡಿದರೆ ಸ್ಪಷ್ಟವಾಗುತ್ತದೆ. ಅಲ್ಲಿನ ಘಟನೆ ಮತ್ತು ಎಫ್ ಐಆರ್ ಆದ ನಂತರ […]

Advertisement

Wordpress Social Share Plugin powered by Ultimatelysocial