ಡಿಸೆಂಬರ್ 31 ರಂದು ಕರ್ನಾಟಕ ಬಂದ್: ರಾಕಿಂಗ್ ಸ್ಟಾರ್ ಯಶ್ ಹೇಳಿದ್ದೇನು..?

ಬೆಂಗಳೂರು: ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಮಾಡುವ ವಿಚಾರವಾಗಿ ರಾಕಿಂಗ್ ಸ್ಟಾರ್ ಯಶ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಂದ್​ ಬಗ್ಗೆ ದೊಡ್ಡವರು ಏನು ನಿರ್ಧಾರ ಮಾಡುತ್ತಾರೋ ಮಾಡಲಿ.

ಜನ ಸಾಮಾನ್ಯರಿಗೆ ತೊಂದರೆ ಆಗುವಂತೆ,

ನಮಗೆ ನಾವು ನಷ್ಟ ಮಾಡಿಕೊಂಡು ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು ಎಂಬುದು ನನ್ನ ನಂಬಿಕೆ. ನಾನು ಏನೇ ಮಾತನಾಡಿದರೂ ಅದು ಬೇರೆ ರೀತಿಯಲ್ಲಿ ಅರ್ಥೈಸಲ್ಪಡಬಹುದು. ಹೀಗಾಗಿ ದೊಡ್ಡವರ ನಿರ್ಧಾರಕ್ಕೆ ನಾವು ಬದ್ಧರಾಗಿರುತ್ತೇವೆ ಎಂದು ಯಶ್ ಮಾಹಿತಿ ನೀಡಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಚಿತ್ರೋದ್ಯಮದ ನೈತಿಕ ಬೆಂಬಲದ ಅಗತ್ಯವಿಲ್ಲ: ವಾಟಾಳ್ ನಾಗರಾಜ್ ಗರಂ

Mon Dec 27 , 2021
ಮಹಾರಾಷ್ಟ್ರ ಏಕೀಕರಣ ಸಮಿತಿ ನಿಷೇಧಕ್ಕೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ನೀಡಿರುವ ಡಿಸೆಂಬರ್ 31ರ ಬಂದ್ ಕರೆಗೆ ಚಿತ್ರರಂಗದ ಅರೆಮನಸಿನ ಸ್ಪಂದನೆ ಬಗ್ಗೆ ಕನ್ನಡಪರ ಹೊರಾಟಗಾರ ವಾಟಾಳ್ ನಾಗರಾಜ್ ಅಸಮಾಧಾನ ಹೊರಹಾಕಿದ್ದಾರೆ. ”ಚಿತ್ರರಂಗಕ್ಕಾಗಿ ನಾವು ದಿನಾಂಕವನ್ನು ಬದಲಾಯಿಸಿಕೊಳ್ಳಲು ಆಗುವುದಿಲ್ಲ. ಕೊಡುವುದಾದರೆ ಪೂರ್ಣ ಬೆಂಬಲ ಕೊಡಲಿ ಇಲ್ಲವಾದರೆ ಅವರ ನೈತಿಕ ಬೆಂಬಲದ ಅವಶ್ಯಕತೆ ನಮಗಿಲ್ಲ” ಎಂದು ಖಾರವಾಗಿಯೇ ನುಡಿದಿದ್ದಾರೆ ವಾಟಾಳ್ ನಾಗರಾಜ್. ಡಿಸೆಂಬರ್ 31ರಂದು ಶುಕ್ರವಾರವಾಗಿದ್ದು ಅಂದು ಕನ್ನಡದ ಸಿನಿಮಾಗಳು ಬಿಡುಗಡೆ ಆಗುತ್ತಿವೆ. […]

Advertisement

Wordpress Social Share Plugin powered by Ultimatelysocial