ಚಿಕ್ಕೋಡಿಯಲ್ಲಿ ವಿಜಯಪುರ ಶಾಸಕ ಯತ್ನಾಳ ಪ್ರತಿಕ್ರಿಯೆ !

ಸಚಿವ ಸ್ಥಾನದ ಆಕಾಂಕ್ಷಿಗಳ ಹೆಚ್ಚಳ ವಿಚಾರ

ಚಿಕ್ಕೋಡಿಯಲ್ಲಿ ವಿಜಯಪುರ ಶಾಸಕ ಯತ್ನಾಳ ಪ್ರತಿಕ್ರಿಯೆ

ಬೊಮ್ಮಾಯಿ ಅವರಿಗೆ ಯಾರೂ ಸಚಿವ ಸ್ಥಾನ ಕೇಳುತ್ತಿಲ್ಲ

ಅವರೇ ಕ್ರಿಯೇಟ್ ಮಾಡುತ್ತಾರೆ

ನಾನು ದೆಹಲಿಗೆ ಹೋಗುತ್ತಿದ್ದೇನೆ

ವರಿಷ್ಠರೊಂದಿಗೆ ಮಾತನಾಡಿ ಸಂಪುಟ ರಚನೆ ಮಾಡುತ್ತೇನೆ ಎಂದು ಹೇಳುತ್ತಾರೆ

ಚುನಾವಣೆ ಸಮೀಪಿಸುತ್ತಿದೆ

ನಮಗೆ ಯಾವ ಮಂತ್ರಿಗಿರಿ ಬೇಡ

ಇದ್ದ ಕ್ಷೇತ್ರಗಳ ಅಭಿವೃದ್ಧಿಗೆ‌ ಅನುದಾನ ಕೊಡಿ ಸಾಕು

೮ ತಿಂಗಳಿಗೆ ಸಚಿವರಾಗಿ ಮಾಡುವುದೇನು ಇಲ್ಲ

ನನ್ನ ಕ್ಷೇತ್ರದಲ್ಲಿ‌ ನಾನು‌ ಸಾವಿರ ಕೋಟಿಯ ಅಭಿವೃದ್ಧಿ ಮಾಡುತ್ತಿದ್ದೇನೆ

ಮಂತ್ರಿ ಆದರೆ ಇಷ್ಟು ಅನುದಾನ ಬರಲ್ಲ

ನಿನಗೆ ಮಂತ್ರಿ ಮಾಡೇವಿ ಅಂತ ಹೇಳ್ತಾರೆ

ಮಂತ್ರಿ ಮಾಡಿರುವ ಉಪಕಾರಕ್ಕೆ ನಾವು ಸುಮ್ಮನಿರಬೇಕಾಗುತ್ತೆ

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

Please follow and like us:

Leave a Reply

Your email address will not be published. Required fields are marked *

Next Post

ಬೊಮ್ಮಾಯಿ ಅವರು ಜಯಗಳಿಸಿರುವ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿ !

Sat Jul 23 , 2022
  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವದೆಹಲಿಯಲ್ಲಿ ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಸ್ಪರ್ಧಿಸಿ ಜಯಗಳಿಸಿರುವ ದ್ರೌಪದಿ ಮುರ್ಮು ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿ ಮಾತುಕತೆ ನಡೆಸಿದರು. ನೂತನ ರಾಷ್ಟ್ರಪತಿಯಾಗಿ ಚುನಾಯಿತರಾಗಿದ್ದಕ್ಕೆ ಬಸವರಾಜ್ ಬೊಮ್ಮಾಯಿ ಅವರು ಮೂರ್ಮು ಅವರಿಗೆ ಸಾಂಪ್ರದಾಯಿಕ ಮೈಸೂರು ಪೀಠ ತೊಡಿಸಿ ಹಾಗೂ ಶಾಲು ಹೊದಿಸಿ ಸನ್ಮಾನಿಸಿ ಶುಭಾಶಯ ಕೋರಿ ಸ್ವಾಮಿ ವಿವೇಕಾನಂದ ಪುಸ್ತಕವನ್ನು ನೀಡಿದರು. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

Advertisement

Wordpress Social Share Plugin powered by Ultimatelysocial