ಸಚಿವ ಸ್ಥಾನದ ಆಕಾಂಕ್ಷಿಗಳ ಹೆಚ್ಚಳ ವಿಚಾರ
ಚಿಕ್ಕೋಡಿಯಲ್ಲಿ ವಿಜಯಪುರ ಶಾಸಕ ಯತ್ನಾಳ ಪ್ರತಿಕ್ರಿಯೆ
ಬೊಮ್ಮಾಯಿ ಅವರಿಗೆ ಯಾರೂ ಸಚಿವ ಸ್ಥಾನ ಕೇಳುತ್ತಿಲ್ಲ
ಅವರೇ ಕ್ರಿಯೇಟ್ ಮಾಡುತ್ತಾರೆ
ನಾನು ದೆಹಲಿಗೆ ಹೋಗುತ್ತಿದ್ದೇನೆ
ವರಿಷ್ಠರೊಂದಿಗೆ ಮಾತನಾಡಿ ಸಂಪುಟ ರಚನೆ ಮಾಡುತ್ತೇನೆ ಎಂದು ಹೇಳುತ್ತಾರೆ
ಚುನಾವಣೆ ಸಮೀಪಿಸುತ್ತಿದೆ
ನಮಗೆ ಯಾವ ಮಂತ್ರಿಗಿರಿ ಬೇಡ
ಇದ್ದ ಕ್ಷೇತ್ರಗಳ ಅಭಿವೃದ್ಧಿಗೆ ಅನುದಾನ ಕೊಡಿ ಸಾಕು
೮ ತಿಂಗಳಿಗೆ ಸಚಿವರಾಗಿ ಮಾಡುವುದೇನು ಇಲ್ಲ
ನನ್ನ ಕ್ಷೇತ್ರದಲ್ಲಿ ನಾನು ಸಾವಿರ ಕೋಟಿಯ ಅಭಿವೃದ್ಧಿ ಮಾಡುತ್ತಿದ್ದೇನೆ
ಮಂತ್ರಿ ಆದರೆ ಇಷ್ಟು ಅನುದಾನ ಬರಲ್ಲ
ನಿನಗೆ ಮಂತ್ರಿ ಮಾಡೇವಿ ಅಂತ ಹೇಳ್ತಾರೆ
ಮಂತ್ರಿ ಮಾಡಿರುವ ಉಪಕಾರಕ್ಕೆ ನಾವು ಸುಮ್ಮನಿರಬೇಕಾಗುತ್ತೆ
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: