ವಿಶ್ವಗುರು ಬಸವಣ್ಣನವರಿಗೆ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಿ!

ಪರಮಪೂಜ್ಯ ಶ್ರೀ ನಿಜಗುಣಾನಂದ ಮಹಾಸ್ವಾಮಿಗಳು ಮನವಿ

ದೇಶಕ್ಕೆ ನಾಡಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ತಂದುಕೊಟ್ಟ ಬಸವಣ್ಣ

889 ಬಸವ ಜಯಂತಿ ಪ್ರಯುಕ್ತ ರಾಜ್ಯ ಸರ್ಕಾರ ಬಸವಣ್ಣ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಿ

ತೋಂಟದಾರ್ಯ ಶಾಖಾಮಠ ಮುಂಡರಗಿ ಬೈಲೂರು ಶ್ರೀಗಳು ಒತ್ತಾಯ

ರಾಜ್ಯ ಸರ್ಕಾರ ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲಿ

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶೇಗುಣಸಿ ಗ್ರಾಮದಲ್ಲಿ ಹೇಳಿಕೆ

ಶೇಗುಣಸಿ ಗ್ರಾಮದ ರುದ್ರಾಕ್ಷಿ ದೀಕ್ಷೆ ಹಾಗೂ ಮಹಾಂತ ದೇವರ ಪಟ್ಟಾಭಿಷೇಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶ್ರೀಗಳು ಸರ್ಕಾರಕ್ಕೆ ಮನವಿ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಬೆಳಗಾವಿಯಲ್ಲಿ ಎಂಇಎಸ್ ಮುಖಂಡ ಶುಭಂ ಶೆಳಕೆ ಪುಂಡಾಟಕ್ಕಿಲ್ಲಾ ಬ್ರೇಕ್..!

Tue May 3 , 2022
ಗಡಿ ವಿವಾದ ಆಯ್ತು ಸರ್ಕಾರಿ ಕಚೇರಿಗೂ ನುಗ್ಗಿ ಪುಂಡಾಟಿಕೆ ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸಿ ಬೊಬ್ಬರಿಯುತ್ತಿದ್ದಾತ ಈಗ ಸರ್ಕಾರಿ ಕಚೇರಿಯಲ್ಲೂ ಪುಂಡಾಟಿಕೆ ಶಿಕ್ಷಣ ಇಲಾಖೆ ಸಿಆರ್‌ಪಿ ಕೌನ್ಸಲಿಂಗ್‌ನಲ್ಲಿ ಮರಾಠಿ ಶಾಲೆಗೆ ಕನ್ನಡಿಗ ಸಿಆರ್‌ಪಿ ನಿಯೋಜನೆ ಆರೋಪ ಮರಾಠಿ ಶಿಕ್ಷಕರ ಮೇಲೆ ಕನ್ನಡ ಹೇರಿಕೆ ಮಾಡಲಾಗ್ತಿದೆ ಅಂತಾ ಆರೋಪ ಬೆಳಗಾವಿ ಡಿಡಿಪಿಐ ಕಚೇರಿಗೆ ನುಗ್ಗಿ ಎಂಇಎಸ್ ಪುಂಡನ ಪು‌ಂಡಾಟಿಕೆ ಶೈಕ್ಷಣಿಕ ಕ್ಷೇತ್ರದಲ್ಲೂ ಭಾಷಾ ವೈಷಮ್ಯ ವಿಷಬೀಜ ಬಿತ್ತಲು ಎಂಇಎಸ್ ಯತ್ನ ಕನ್ನಡ ಅಥವಾ […]

Advertisement

Wordpress Social Share Plugin powered by Ultimatelysocial