ʼಅಂಜೂರʼದಿಂದ ವೃದ್ಧಿಸುತ್ತೆ ಸೌಂದರ್ಯ

ʼಅಂಜೂರʼದಿಂದ ವೃದ್ಧಿಸುತ್ತೆ ಸೌಂದರ್ಯ

ಅಂಜೂರದ ಸೇವನೆಯಿಂದ ಹಲವು ಬಗೆಯ ಪೋಷಕಾಂಶಗಳು ದೇಹವನ್ನು ಸೇರುತ್ತವೆ. ಇವು ಆರೋಗ್ಯದ ರಕ್ಷಣೆಗೆ ಬಹಳ ಒಳ್ಳೆಯದು.

ಅಂಜೂರದಿಂದ ಸೌಂದರ್ಯ ವೃದ್ಧಿಯೂ ಸಾಧ್ಯ ಎಂಬುದು ನಿಮಗೆ ಗೊತ್ತೇ?

ಅಂಜೂರವನ್ನು ನಿಯಮಿತವಾಗಿ ಸೇವಿಸುವುದರಿಂದ ನಿಮ್ಮ ವಯಸ್ಸನ್ನು ಮರೆಮಾಚಬಹುದು.

ತ್ವಚೆಗೆ ಕಾಂತಿ ನೀಡುವ ಅಂಜೂರ ಮುಖದ ಕಲೆ ಮತ್ತು ನೆರಿಗೆಗಳನ್ನು ದೂರ ಮಾಡುತ್ತದೆ.

ಅಂಜೂರದ ರಸವನ್ನು ಮುಖಕ್ಕೆ ಹಚ್ಚಿಕೊಂಡರೆ ಮುಖ ಕಾಂತಿ ಪಡೆದುಕೊಳ್ಳುತ್ತದೆ. ಇದೊಂದು ನೈಸರ್ಗಿಕ ಫೇಸ್ ಪ್ಯಾಕ್ ಅಗಿದ್ದು ಇದನ್ನು ವಾರಕ್ಕೊಮ್ಮೆ ಮಾಡಿಕೊಳ್ಳಬಹುದು. ಅಂಜೂರವನ್ನು ನೆನೆಸಿಟ್ಟು ರುಬ್ಬಿ ಪೇಸ್ಟ್ ಮಾಡಿ, ಮೂರು ಹನಿ ಬಾದಾಮಿ ಎಣ್ಣೆ ಹಾಕಿ ಮುಖಕ್ಕೆ ಹಚ್ಚಿ. ಒಣಗಿದ ಬಳಿಕ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆದುಕೊಂಡರೆ ಮುಖದಲ್ಲಿರುವ ಮೊಡವೆ ಹಾಗೂ ಕಲೆಗಳು ಮಾಯವಾಗುತ್ತವೆ. ಅಂಜೂರ, ಮೊಸರು ಮತ್ತು ಜೇನುತುಪ್ಪದ ಮಿಶ್ರಣವೂ ಅತ್ಯಂತ ಪ್ರಯೋಜನಕಾರಿ.

ನೆನೆಸಿಟ್ಟ ಅಂಜೂರಕ್ಕೆ ಮೊಸರು ಮತ್ತು ಕಡಲೆ ಹಿಟ್ಟು ಸೇರಿಸಿ ರುಬ್ಬಿ ತಲೆಗೆ ಹಚ್ಚಿಕೊಳ್ಳುವುದರಿಂದ ಕೂದಲು ಉದುರುವುದು ಕಡಿಮೆಯಾಗುತ್ತದೆ. ಹಾಗೇ ಕೂದಲು ಆರೋಗ್ಯವಾಗಿ, ನೀಳವಾಗಿ ಬೆಳೆಯುತ್ತದೆ. ಇದರಿಂದ ಯಾವುದೇ ಅಡ್ಡಪರಿಣಾಮಗಳೂ ಇಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಪ್ಯಾನ್​ ಇಂಡಿಯಾ ಸಿನಿಮಾಗಳ ಹಣಗಳಿಕೆಯ ವರದಿ ಬಗ್ಗೆ ಗಂಭೀರ ಆರೋಪ ಮಾಡಿದ ನಟ ಸಿದ್ಧಾರ್ಥ್​

Thu Dec 23 , 2021
ಹೈದರಾಬಾದ್​: ಇತ್ತೀಚೆಗೆ ಪ್ಯಾನ್​ ಇಂಡಿಯಾ ಸಿನಿಮಾಗಳ ಭರಾಟೆ ಜೋರಾಗಿದೆ. ಸ್ಯಾಂಡಲ್​ವುಡ್​ನಲ್ಲಿ ಕೆಜಿಎಫ್​ ನಂತರ ಅನೇಕ ಚಿತ್ರಗಳು ಪ್ಯಾನ್​ ಇಂಡಿಯಾ ಕಲ್ಪನೆಯಲ್ಲಿ ಸಿದ್ಧವಾಗುತ್ತಿವೆ. ಬಾಲಿವುಡ್​, ಟಾಲಿವುಡ್​, ಕಾಲಿವುಡ್​ ಹಾಗೂ ಮಾಲಿವುಡ್​ನಲ್ಲೂ ಸಾಕಷ್ಟು ಪ್ಯಾನ್​ ಇಂಡಿಯಾ ಸಿನಿಮಾಗಳು ತಯಾರಾಗುತ್ತಿವೆ. ಆದರೆ, ಕೆಲ ನಿರ್ಮಾಪಕರು ತಮ್ಮ ಚಿತ್ರವನ್ನು ಪ್ರಚಾರ ಮಾಡಿಕೊಳ್ಳಲು ಹಣಗಳಿಕೆಯ ಬಗ್ಗೆ ನಕಲಿ ವರದಿಯನ್ನು ನೀಡುತ್ತಿದ್ದಾರೆ ಎಂದು ನಟ ಸಿದ್ಧಾರ್ಥ್​ ಆರೋಪ ಮಾಡಿದ್ದು, ಕೆಲವರಿಗೆ ನೇರವಾಗಿಯೇ ಪ್ರಶ್ನೆ ಕೇಳಿದ್ದಾರೆ. ಸದ್ಯ ಪ್ಯಾನ್ ಇಂಡಿಯಾ ಸಿನಿಮಾ […]

Advertisement

Wordpress Social Share Plugin powered by Ultimatelysocial