ಪಿಎಸ್ಐ ಅಕ್ರಮದ ತನಿಖೆಯಲ್ಲಿ ಸರ್ಕಾರದ ಪ್ರಭಾವ ವಿಚಾರ ಕಾಂಗ್ರೆಸ್ ನ ನಾಯಕ ವಿರುದ್ದ ಸಿಎಂ ಬೊಮ್ಮಾಯಿ ವಾಗ್ದಾಳಿ!

ಕಾಂಗ್ರೆಸ್ ನವರ ಹಿಟ್ ಅಂಡ್ ರನ್ ಆರೋಪ ವನ್ನು ನಾವು ಒಪ್ಪೋದಿಲ್ಲ

ಕಾಂಗ್ರೆಸ್ ನವರ ಕಾಲದಲ್ಲಿ ಸಾಕಷ್ಟು ಪರೀಕ್ಷೆ ನಡೆದು ಅಕ್ರಮಗಳು ಇವೆ, ಆದರೆ ಅದಕ್ಕೆ ಸೂಕ್ತ ತನಿಖೆಯನ್ನೇ ಮಾಡಿಲ್ಲ

ಕಾಂಗ್ರೆಸ್ ನ ಆರೋಪಗಳಿಗೆ ಯಾವುದೇ ಸೂಕ್ತ ಸಾಕ್ಷಧಾರ ಗಳು ಇಲ್ಲ

ಅವರೇ ಕಾಲದಲ್ಲಿ ಸಾಕಷ್ಟು ಪರೀಕ್ಷೆ ಅಕ್ರಮಗಳು ಆಗಿವೆ ಆದರೆ ಯಾವುದೇ ತನಿಖೆಯ ನ್ನು ಅವರು ಮಾಡಲಿಲ್ಲ

ರಾಜಕೀಯ ಕಾರಣಕ್ಕಾಗಿ ದೊಡ್ಡ ಸುದ್ದಿ ಮಾಡಲು ಹೊರಟಿದ್ದಾರೆ

ಅಶ್ವಥ್ ನಾರಾಯಣ್ ವಿರುದ್ದದ ಆರೋಪವನ್ನು ನಾವು ಒಪ್ಪೋದಿಲ್ಲ ಅದಕ್ಕೆ ಯಾವ ದಾಖಲೆ ಕೂಡ ಇಲ್ಲ

ಇದರಲ್ಲಿ ಕಾಂಗ್ರೆಸ್ ನ ನಾಯಕರು ಕೂಡ ಪಿಎಸ್ಐ ಅಕ್ರಮದಲ್ಲಿ ಸಿಕ್ಕಿ ಹಾಕಿಕೊಂಡಿದ್ದಾರೆ

ಅದರಲ್ಲಿ ತಾವು ಸಿಕ್ಕಿ ಹಾಕಿಕೊಳ್ತೇವೆ ಎಂದು ನಮ್ಮ ಆರೋಪ ಮಾಡ್ತಿದ್ದಾರೆ.

ಸಚಿವ ಅಶ್ವಥ್ ನಾರಾಯಣ್ ಬೆಂಬಲಕ್ಕೆ ನಿಂತು, ಕಾಂಗ್ರೆಸ್ ನ ಆರೋಪಕ್ಕೆ ಸಿಎಂ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಕಾರಿನ ಮೇಲೆ ಬಿದ್ದ ಬೃಹದಾಕಾರದ ಮರ,ವಿದ್ಯುತ್ ಕಂಬ..!

Thu May 5 , 2022
ಕೂದಲೆಳೆ ಅಂತರದಲ್ಲಿ ಕಾರಿನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು.ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ನಿಡುವಾಳೆ ಸಮೀಪ ಘಟನೆ. ಕೆಲಕಾಲ ಬಾಳೆಹೊನ್ನೂರು- ಕೊಟ್ಟಿಗೆಹಾರ ಮಾರ್ಗದ ಸಂಚಾರ ಸ್ಥಗಿತ.ಕಾರಿನ ಮುಂಭಾಗ ಜಖಂ,ಮಂಜುನಾಥ್, ಕೃಷ್ಣ, ಸಚಿನ್ ಎಂಬುವರಿಗೆ ಸಣ್ಣಪುಟ್ಟ ಗಾಯ. ಕಾರಿನ ಮುಂಭಾಗಕ್ಕೆ ಮರ ಬಿದ್ದಿದ್ದರಿಂದ ಪ್ರಯಾಣಿಕರು ಅಪಾಯದಿಂದ ಪಾರು.ಹೆಮ್ಮಕ್ಕಿಯಿಂದ ಮಂಗಳೂರು ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಘಟನೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada Please follow and like us:

Advertisement

Wordpress Social Share Plugin powered by Ultimatelysocial