ಶಾರ್ಟ್ ಸರ್ಕ್ಯೂಟ್ ನಿಂದ ಬಿದ್ದ ಬೆಂಕಿ ಕಿಡಿಯಿಂದ ಸುಟ್ಡು ಕರಕಲಾದ ಬಾಳೆ ತೋಟ.
ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಆಲೂರು ಗ್ರಾಮದಲ್ಲಿ ಘಟನೆ.
ಬಾಪುಗೌಡ ಪಾಟೀಲ್ ಎಂಬುವವರಿಗೆ ಸೇರಿದ ನಾಲ್ಕು ಎಕರೆ ಬಾಳೆ ತೋಟ.
ಕಟಾವಿಗೆ ಬಂದಿದ್ದ ನಾಲ್ಕೈದು ಲಕ್ಷ ರೂಪಾಯಿ ಮೌಲ್ಯದ ಫಸಲು ಬೆಂಕಿಗೆ ಆಹುತಿ.
ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ ಅಗ್ನಿಶಾಮಕ ದಳ ಸಿಬ್ಬಂದಿ.ಮುದ್ದೇಬಿಹಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.speed.newskannada