‘ಯೋಗಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಅಸಾದುದ್ದೀನ್​ ಓವೈಸಿ ಜನಿವಾರ ಧರಿಸಿ ರಾಮನಾಮ ಜಪಿಸುತ್ತಾರೆ’

'ಯೋಗಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದರೆ ಅಸಾದುದ್ದೀನ್​ ಓವೈಸಿ ಜನಿವಾರ ಧರಿಸಿ ರಾಮನಾಮ ಜಪಿಸುತ್ತಾರೆ'

ಶಾಮ್ಲಿ: ಉತ್ತರ ಪ್ರದೇಶದಲ್ಲಿ ಮುಂದಿನ ಅವಧಿಗೆ ಕೂಡ ಯೋಗಿ ಆದಿತ್ಯನಾಥ್​ ಸರ್ಕಾರ ಅಧಿಕಾರಕ್ಕೆ ಬಂದರೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್​ ಓವೈಸಿ ಜನಿವಾರ ಧರಿಸಿ ಶ್ರೀರಾಮನಾಮ ಜಪ ಪ್ರಾರಂಭ ಮಾಡುತ್ತಾರೆ ಎಂದು ಉತ್ತರ ಪ್ರದೇಶದ ಪಂಚಾಯಿತಿ ರಾಜ್​ ಸಚಿವ ಭೂಪೇಂದ್ರ ಸಿಂಗ್​ ಚೌಧರಿ ಹೇಳಿದ್ದಾರೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಟೆಸ್ಟ್ ಸರಣಿ: ಭಾರತದ ವಿರುದ್ಧ ತಿರುಗಿಬೀಳುವ ಸುಳಿವು ನೀಡಿದ ದ.ಆಫ್ರಿಕಾ ವೇಗಿ

Mon Dec 27 , 2021
ಭಾರತ ಹಾಗೂ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ದಿನದಾಟದಲ್ಲಿ ಭಾರತ ಸಂಪೂರ್ಣ ಹಿಡಿತ ಸಾಧಿಸಿದೆ. ಭಾರತದ ಆರಂಭಿಕ ಆಟಗಾರರು ಪ್ರದರ್ಶಿಸಿದ ಉತ್ತಮ ಆಟದ ಕಾರಣದಿಂದಾಗಿ ಟೀಮ್ ಇಂಡಿಯಾ ಮೊದಲ ದಿನ ಮೂರು ವಿಕೆಟ್ ಕಳೆದುಕೊಂಡು 272 ರನ್‌ಗಳನ್ನು ಗಳಿಸಿದೆ. ಈ ಮೂಲಕ ದಕ್ಷಿಣ ಆಫ್ರಿಕಾ ನೆಲದಲ್ಲಿ ಬೃಹತ್ ಮೊತ್ತವನ್ನು ಪೇರಿಸುವ ಮುನ್ಸೂಚನೆ ನೀಡಿದೆ. ಶತಕ ಸಿಡಿಸಿರುವ ಕೆಎಲ್ ರಾಹುಲ್ ಹಾಗೂ ಅರ್ಧ ಶತಕದ ಸನಿಹದಲ್ಲಿರುವ ಅಜಿಂಕ್ಯಾ ರಹಾನೆ […]

Advertisement

Wordpress Social Share Plugin powered by Ultimatelysocial