ಬುಧವಾರ ರಾತ್ರಿ ಖಾಸಗಿ ಹೋಟೆಲ್’ನಲ್ಲಿ ಸುರ್ಜೆವಾಲರನ್ನು ಭೇಟಿ ಮಾಡಿದ್ದಾರೆ.ಜಮೀರ್ ಅಹಮದ್

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರ ವಿರುದ್ಧ ಮಾಜಿ ಸಚಿವ ಜಮೀರ್ ಅಹಮದ್ ಖಾನ್ ಅಸಮಾಧಾನ ಮುಂದುವರಿದಿದೆ. ಬುಧವಾರ ರಾತ್ರಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲರನ್ನು ಭೇಟಿಯಾಗಿದ್ದ ಜಮೀರ್ ಅಹಮದ್ ಕೈ ನಾಯಕರ ವಿರುದ್ಧದ ತನ್ನ ಅಸಮಾಧಾನವನ್ನು ತೋಡಿಕೊಂಡಿದ್ದಾರೆ.

ರಾಜ್ಯ ಕಾಂಗ್ರೆಸ್ ನಾಯಕರಿಂದ ಅಂತರ ಕಾಯ್ದುಕೊಂಡಿರುವ ಜಮೀರ್, ಕೆಪಿಸಿಸಿ ಕಚೇರಿಯಲ್ಲಿ ಕರೆದ ಸಭೆಗಳಿಗೆ ಹಾಜರಾಗಿಲ್ಲ. ಬುಧವಾರ ರಾತ್ರಿ ಖಾಸಗಿ ಹೋಟೆಲ್’ನಲ್ಲಿ ಸುರ್ಜೆವಾಲರನ್ನು ಭೇಟಿ ಮಾಡಿದ್ದಾರೆ.

ಭೇಟಿ ವೇಳೆಯ ವೇಳೆ ಮುಸ್ಲಿಂ ಸಮುದಾಯದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ಯಾರೂ ಧ್ವನಿ ಎತ್ತುತ್ತಿಲ್ಲ ಎಂದು ಅಸಮಧಾನ ತೋಡಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.speed.newskannada

Please follow and like us:

Leave a Reply

Your email address will not be published. Required fields are marked *

Next Post

ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ!

Thu Apr 14 , 2022
ಏಲೂರು ಏ. 14- ಆಂಧ್ರದ ಏಲೂರು ಜಿಲ್ಲೆಯ ಅಕ್ಕಿರೆಡ್ಡಿಗುಡೆಂನಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಕಾರ್ಮಿಕರು ಸಾವನ್ನಪ್ಪಿದ್ದು, 12 ಮಂದಿಗೆ ಗಾಯಗೊಂಡಿದ್ದಾರೆ. ಪಾಲಿಮರ್ ಪವರ್ ತಯಾರಿಸುವ ಸ್ಥಾವರದಲ್ಲಿ ರಾತ್ರಿ ಪಾಳಯದಲ್ಲಿ ಕಾರ್ಮಿಮಿಕರು ಕೆಲಸ ಮಾಡುವಾಗ ತಡರಾತ್ರಿ ರಿಯಾಕ್ಟನರ್‍ನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಶಂಕಿಸಲಾಗಿದೆ ಗಾಯಾಳುಗಳನ್ನು ವಿಜಯವಾಡದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಎಂದು ಏಲೂರು ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ದೇವ್ ಅವರು ಹೇಳಿದರು. ಗಾಯಗೊಂಡವರಲ್ಲಿ ನಾಲ್ವರ […]

Advertisement

Wordpress Social Share Plugin powered by Ultimatelysocial