ಸಿದ್ದರಾಮೋತ್ಸವ ಪೂರ್ವ ಭಾವಿ ಸಭೆಗೆ ಕೈ ಕೊಟ್ಟ ಶಾಸಕ ಪ್ರಸಾದ್ ಅಬ್ಬಯ್ಯ ವಿರುದ್ಧ ಜಮೀರ್ ಗರಂ
ಪ್ರಸಾದ್ ಅಬ್ಬಯ್ಯ ಮಗನಿಗೆ ಜ್ವರ ಬಂದಿದೆ ಅಂತೇಳಿ ಸಭೆ ಬಂದಿಲ್ಲ
ಜ್ವರ ಮಗನಿಗೆ ಬಂದಿದಿಯಾ ಅಥವಾ ಅಥವಾ ಪ್ರಸಾದ್ ಅಬ್ಬಯ್ಯಗೆ ಬಂದಿದೇಯಾ..?
ಅವರ ಕ್ಷೇತ್ರದಲ್ಲಿ ಅಲ್ಪ ಸಂಖ್ಯಾತರ ಮತ ನಿರ್ಣಾಯಕ ಇದನ್ನು ಅವರು ಮರೆಯದಿರಲಿ
ಅಬ್ಬಯ್ಯ ಯಾವತ್ತಾದರು ನಮ್ಮ ಬಳಿಗೆ ಬರಬೇಕು ಅವಾಗ ನಾನು ಮಾತನಾಡುವೆ
ಹುಬ್ಬಳ್ಳಿಯ ಕಚ್ಚಿ ಗಾರ್ಡನ್ ನಲ್ಲಿ ನಡೆ ಸಿದ್ಧರಾಮೋತ್ಸವದ ಪೂರ್ವಭಾವಿ ಸಭೆಯ ಭಾಷಣದಲ್ಲಿ ಅಸಮಾಧಾನ ಹೊರಹಾಕಿದ ಜಮೀರ್ ಖಾನ್
ಪ್ರಸಾದ್ ಅಬ್ಬಯ್ಯ ಅವರ ಮಗನಿಗೆ ಜ್ವರ ಬಂದಿದೆ ಅಂತ ಅವರು ಬಂದಿಲ್ಲ
ಎಲೆಕ್ಷನ್ ನಲ್ಲಿ ಜ್ವರ ಬಂದಿದ್ದರೆ ಬರ್ತಾ ಇದ್ದರೂ ಇಲ್ವೋ…?
1 ಲಕ್ಷ ಅಲ್ಪಂಖ್ಯಾತರು ಹುಬ್ಬಳ್ಳಿಯಲ್ಲಿ ಇದ್ದಾರೆ, ಅದಕ್ಕೆ ನಾವೆಲ್ಲರೂ ಒಂದಾಗಿ ಇರಬೇಕೆಂದ ಜಮೀರ್
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: