56 ವರ್ಷದ ಪ್ರಾಯದ ಮಲ್ಲಿಕಾರ್ಜುನ ಗುಬ್ಬಿ ಇಂಡಿಯನ್ ರಿಸರ್ವ್ ಬಾಟಲಿಯನ್ ಮುನಿರಾಬಾದ್ ಕೊಪ್ಪಳದಲ್ಲಿ ಕಾರ್ಯ ಮಿರ್ವಹಿಒಸುತ್ತಿದ್ದ ಇವರು ಕಳೆದ ಆರು ತಿಂಗಳ ಹಿಂದೆ ಎಎರ್ ಎಸ್ ಐ ಆಗಿ ಪದೋನ್ನತಿ ಪಡೆದಿದ್ದರು. ಕೊಪ್ಪಳದಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು, ಮೇ 16ರಂದು ಉಡುಪಿ ಜಿಲ್ಲೆಯ ಅಮಾಸೆಬೈಲು ಪೊಲೀಸ್ ಠಾಣೆಗೆ ವರ್ಗವಾಗಿ ಕರ್ತವ್ಯ ಆರಂಭಿಸಿದ್ದರು. ಇಂದು ಬೆಳಗ್ಗೆ ಏಳು ಗಂಟೆ ಸುಮಾರಿಗೆ ಠಾಣೆಯ ಹತ್ತಿರವಿರುವ ಮರವೊಂದರಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗುದ್ದಾರೆ, ಕೆಲಸದೊತ್ತಡವೇ ಇವರ ಸಾವಿಗೆ ಕಾರಣ ಎನ್ನಲಾಗಿದೆ.
Please follow and like us:
Fri May 29 , 2020
ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರದಿಂದ ಹಿಂದಿರುಗಿದ್ದ ವ್ಯಕ್ತಿಯೊಬ್ಬ ರಾಯಚೂರು ಜಿಲ್ಲೆಯ ದೇವದುರ್ಗ ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ಕಟ್ಟಡದ ಕ್ವಾರಂಟೈನ್ ನಲ್ಲಿದ್ದ ವ್ಯಕ್ತಿಗೆ ಹೃದಯಾಘಾತ ಸಂಭಸಿದ್ದು , ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು, ಆದರೆ ಇಂದು ಬೆಳಗ್ಗೆ ಸಾವನ್ನಪ್ಪಿದ್ದಾನೆ. ಕೋವಿಡ್-19 ಸೋಂಕು ಶಂಕೆ ಮೇರೆಗೆ ಈ ಹಿಂದೆ ಕಳುಹಿಸಿದ್ದ ವರದಿ ನೆಗೆಟಿವ್ ಎಂದು ಬಂದಿತ್ತು. ಆದರೂ ಮೃತಪಟ್ಟ ನಂತರವೂ ಮತ್ತೊಮ್ಮೆ ಗಂಟಲು ದ್ರವದ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು […]