ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.ಒಂದೇ ಕುಂಟುಬದಲ್ಲಿ 15 ಮಂದಿಗೆ ಕೊರೊನಾ ಸೋಂಕು ವಕ್ಕರಿಸೆದೆ.ಈ ಮಹಾರಾಷ್ಟ್ರದ ಮುಂಬೈನಿಂದ ಬಂದಿದ್ದ ಕುಂಟುಬಕ್ಕೆ ಕೊರೊನಾ ರಾಜ್ಯದ ಯಾದಗಿರಿ ಜಿಲ್ಲೆಯ ತಪ್ಪಡಗೇರಾ ಬಡಾವಣೆಯ ನಿವಾಸಿಗಾರರಗಿದ್ದಾರೆ. ಯಾದಗಿರಿ ಜಿಲ್ಲೆಯಲ್ಲಿ ಒಟ್ಟು 103 ಕರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿತ್ತು. ಇದರಲ್ಲಿ ಒಂದೇ ಕುಂಟುಬದ 15 ಮಂದಿಗೆ ಸೋಂಕು ದೃಡಪಟ್ಟಿದೆ. ಮುಂಬೈನಿಂದ ಬಂದಿದ್ದ ಇವರನ್ನು 17 ದಿನದ ಕ್ವಾರಂಟೈನ್ಗೆ ಒಳಪಟ್ಟಿದ್ದರು.ಆಗ ಪರೀಕ್ಷೇ ಮಾಡಿದ್ದಾಗ ನೆಗಿಟಿವ್ ವರದಿ ಬಂದಿತ್ತು .ತದನಂತರ ಅವರನ್ನು ಮನೆಗೆ ಕಳುಹಿಸಲಾಗಿತ್ತು ಮತ್ತೊಮ್ಮೆ ಅವರನ್ನು ಪರೀಕ್ಷೆಗೆ ಒಳಪಡಿಸಿದಾಗ ಇಡೀ ಕುಟುಂಬಕ್ಕೆ ಸೋಂಕು ಇರುವುದು ಪತ್ತೆಯಾಗಿದೆ.ಈ ಕುಂಟುಬದಲ್ಲಿ ಹತ್ತು ವರ್ಷದ 6 ಮಕ್ಕಳು ಇದ್ದಾರೆ.