ಇಟಲಿಯಲ್ಲಿ ಕೊರೊನಾ ನಿಯಂತ್ರಣಕ್ಕೆ ತರಲು ಅಲ್ಲಿನ ಸರ್ಕಾರ ಹರ ಸಾಹಸಪಟ್ಟಿತು. ಮಾ.13ರಂದು ತಿರುವನಂತಪುರದ ಕೇರಳಕ್ಕೆ ಭೇಟಿ ಕೊಟ್ಟಿದ್ದರು. ಆಗ ಅವರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿತ್ತು. ಆದರೆ, ಟೋನಿಜ್ ಈಗ ಕೊರೊನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿದ್ದಾರೆ. ಅವರನ್ನು ಸೋಮವಾರ ಆಸ್ಪತ್ರೆಯ ಸಿಬ್ಬಂದಿ ಮತ್ತು ಕೇರಳ ಸರ್ಕಾರ ಸನ್ಮಾನ ಮಾಡಿ ಬೀಳ್ಕೊಟ್ಟಿದೆ. ಅವರು ಬೆಂಗಳೂರಿಗೆ ತೆರಳಲು ಕೇರಳ ಸರ್ಕಾರವೇ ಸಹಾಯ ಮಾಡಿದೆ.
ಕೊರೊನಾ ಗೆದ್ದು ಬಂದ ಶೂರ
Please follow and like us: