ನಮ್ಮ ನೆರೆ ದೇಶ ಚೀನಾ ನಮ್ಮ ಗಡಿ ಪ್ರದೇಶವನ್ನ ವಶಪಸಿಕೊಳ್ಳಲು ಸಂಘರ್ಷಕ್ಕೆ ಇಳಿದಿದೆ ಎಂದು ಶ್ರೀ ಬ್ರಹ್ಮಾನಂದ ಆಶ್ರಮದ ಪೀಠಾಧಿಪತಿ ಅಭಿನವ ಬ್ರಹ್ಮಾನಂದ ಸ್ವಾಮಿಜೀಯವರು ಹೇಳಿದ್ದಾರೆ. ಕೊರೊನಾ ವಿರುದ್ದ ಹೊರಾಡುತ್ತಿರುವ ಕೊರೊನಾ ವಾರಿಯರ್ಸ್ಗಳಿಗೆ ರಾಯಬಾಗ ತಾಲೂಕಿನ ಖೇಮಲಾಪೂರ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ನವರು, ಶಾಲು ಹೊದಿಸಿ ಕಿರು ಕಾಣಿಕೆ ನೀಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಚೀನಾ ನಮ್ಮ ದೇಶದ ೨೦ ಯೋದರ ಮೂಲಕ ನಮ್ಮ ಭಾರತವನ್ನ ಕೆನಕಿದೆ. ನಮ್ಮ ದೇಶದ ಪ್ರದಾನಿ ಯೋದರ ತ್ಯಾಗ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲಾ ಎಂದು ಹೇಳಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಅದ್ಯಕ್ಷರು ಉಪಾದ್ಯಕ್ಷರು ಸದಸ್ಯರು ಸದಸ್ಯರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ಸಿಬ್ಬಂದ ವರ್ಗ ಗ್ರಾಮಸ್ಥರು ಉಪಸ್ಥಿತರಿದ್ದರು.
ಕೊರೊನಾ ವಾರಿಯರ್ಸ್ಗಳಿಗೆ ಸನ್ಮಾನ
Please follow and like us: