ಮಾನ್ಯ ಜನಸ್ನೇಹಿ ಶಾಸಕರಾದ ಶ್ರೀ ಆರ್ ಮಂಜುನಾಥ್ ರವರು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಹಲವು ಪ್ರದೇಶಗಳಲ್ಲಿ ಸತತ ೨ ಗಂಟೆಗಳ ಕಾಲ ಸುರಿದ ಭಾರಿ ಮಳೆಗೆ ಬಡಾವಣೆಗಳು ಹಾಗೂ ಮನೆಗಳಿಗೆ ನೀರು ನುಗ್ಗಿದ್ದು ಸ್ವತಃ ಮಾನ್ಯ ಜನಸ್ನೇಹಿ ಶಾಸಕರೇ ಬಿ.ಬಿ.ಎಂ.ಪಿ ಕಚೇರಿ ಕಂಟ್ರೋಲ್ ರೂಮ್ ಗೆ ಬಂದು ಸ್ವತಃ ಕರೆಗಳನ್ನು ಸ್ವೀಕರಿಸುವ ಮೂಲಕ ಜನರ ಕಷ್ಟಕ್ಕೆ ಸ್ಪಂದಿಸಿದ್ದಾರೆ
ದಾಸರಹಳ್ಳಿಯಲ್ಲಿ ಧಾರಾಕಾರ ಮಳೆ
Please follow and like us: