ದೇಶದಲ್ಲಿ ಕೊರೊನಾ ಅಟ್ಟಹಾಸದ ಜೊತೆಗೆ ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಪಾಕಿಸ್ಥಾನದ ಪುಂಡಟ ಹೆಚ್ಚಾಗಿದು ಪೊಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಇಂದು ಪಾಕ್ ಸೇನೆ ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಸೈನಿಕ ಹುತಾತ್ಮರಾಗಿದ್ದು, ಮತ್ತು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಷಹಪುರ್-ಕರ್ನಿ ಸೆಕ್ಟರ್ ನ ಗಡಿಯುದ್ಧಕ್ಕೂ ಶನಿವಾರ ರಾತ್ರಿ ಪಾಕಿಸ್ತಾನ ಸೈನಿಕರು ಗುಂಡು ಹಾಗೂ ಶೆಲ್ ದಾಳಿ ನಡೆಸಿದ್ದು, ಭಾರತೀಯ ಸೇನೆಯಿಂದ ತಕ್ಕ ಪ್ರತ್ಯುತ್ತರ ನೀಡಲಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ
Please follow and like us:
Sun Jun 14 , 2020
ಸ್ಯಾಂಡಲ್ವುಡ್ ನಟ ಚಿರಂಜೀವಿ ಸರ್ಜಾ ರವರು ನಮ್ಮನ ಹಗಲಿ ಒಂದು ವಾರ ಕಳೆದಿದೆ ಕುಟುಂಬಸ್ಥರು ಈಗಲೂ ಚಿರು ಅಗಲಿಕೆಯ ನೋವಿನಲ್ಲಿದ್ದಾರೆ. ಅವರ ನಿಧನದಿಂದ ಅಭಿಮಾನಿಗಳಿಗೆ ಹಾಗೂ ಇಡೀ ಸ್ಯಾಂಡಲ್ವುಡ್ಗೆ ಅಘಾತ ಉಂಟಾಗಿದೆ. ಇಂದು ನಟ ರಾಘವೇಂದ್ರ ರಾಜ್ಕುಮಾರ್, ಸರ್ಜಾ ಫ್ಯಾಮಿಲಿಯನ್ನು ಭೇಟಿಯಾಗಿ ಸಾಂತ್ವನ ಹೇಳಿದ್ದಾರೆ.ರಾಘವೇಂದ್ರ ರಾಜ್ಕುಮಾರ್ ಜೊತೆಗೆ ಅವರ ಪುತ್ರರಾದ ಯುವ ರಾಜ್ಕುಮಾರ್ ಹಾಗೂ ವಿನಯ್ ರಾಜ್ಕುಮಾರ್ ಡೈರೆಕ್ಟರ್ ಎ.ಪಿ.ಅರ್ಜುನ್ ಕೂಡ ಸರ್ಜಾ ಅವರ ಮನೆಗೆ ತೆರಳಿ ಕುಟುಂಬಸ್ಥರನ್ನ ಮಾತನಾಡಿಸಿ, […]